ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (ಸಹಾಯವಾಣಿ ಸಂಖ್ಯೆ: 101 ಮತ್ತು 112)

ಪೊಲೀಸ್ ಇಲಾಖೆಯ ಆಡಳಿತದಡಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗವು ಕರ್ನಾಟಕದಲ್ಲಿ ಪ್ರಪಥಮ ಭಾರಿಗೆ 1942 ರಲ್ಲಿ  ಬೆಂಗಳೂರು ದಕ್ಷಿಣ ಮತ್ತು ಉತ್ತರ ವಿಭಾಗಗಳಲ್ಲಿ ಕಾರ್ಯ ಪ್ರಾರಂಭಿಸಿತು. ನಂತರ ಬಳ್ಳಾರಿ, ಹೊಸಪೇಟೆ, ಮಂಗಳೂರು, ಉಡುಪಿ ಮತ್ತು ರಾಯಚೂರುಗಳಲ್ಲಿ ಹೆಚ್ಚುವರಿಯಾಗಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲಾಯಿತ್ತು.  ಕರ್ನಾಟಕ ಸ್ಟೇಟ್ ಫೈರ್ ಸರ್ವಿಸಸ್ ಆಕ್ಟ್ 1964 ಜಾರಿಗೆ ಬರುವವರಿಗೂ ಸಹ ಪೊಲೀಸ್ ಇಲಾಖೆಯ ಆಡಳಿತದಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿತ್ತು.

 

ಕರ್ನಾಟಕ ಸ್ಟೇಟ್ ಫೈರ್ ಸರ್ವಿಸಸ್ ಆಕ್ಟ್ 1964 ಕಾಯಿದೆಯ ಪ್ರಕಾರ ದಿನಾಂಕ.05.11.1965 ರಂದು ಪ್ರತ್ಯೇಕವಾದ ಡೈರಕ್ಟರೇಟ್ ಆಫ್ ಫೈರ್ ಅಂಡ್ ಎಮರ್ಜೆನ್ಸಿ ಸರ್ವೀಸಸ್ ಅಸ್ಥಿತ್ವಕಕ್ಕೆ ಬಂದಿತು. ಅಲ್ಲಿಂದ ಇಲ್ಲಿಯವರೆಗೂ ಈ ಇಲಾಖೆಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಆಡಳಿತದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರ ಹುದ್ದೆಯ ಅಧಿಕಾರಿಯು ಇದರ ಮುಖಸ್ಥರಾಗಿರುತ್ತಾರೆ.

ಗೃಹ ರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪ್ಪತ್ತು ಸ್ಪಂದನ ಪಡೆ ವಿಭಾಗಗಳು  ಸಹ ಇವರಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ. ​

ಇತ್ತೀಚಿನ ನವೀಕರಣ​ : 17-06-2022 01:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080